ಮೂಡುಬಿದಿರೆ ಪೇಪರ್ ಮಿಲ್ ನಿವಾಸಿ, ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಹರಿಶಂಕರ್(55) ಅವರಿಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೇಸ್ತ್ರಿ ಕೆಲಸದ ಮೂಲಕ ಜನಪ್ರಿಯರಾಗಿದ್ದ ಅವರು ಮೂಡಾ ಸದಸ್ಯ ಶೇಖರ್ ಬೊಳ್ಳಿ ಅವರ ಸಹೋದರರಾಗಿದ್ದಾರೆ.
ಮೃತರು ಪತ್ನಿ,ಇಬ್ಬರು ಮಕ್ಕಳು, ಅಪಾರ ಬಂಧುಬಳಗವನ್ನು ಅಗಲಿದ್ದಾರೆ.





