ದನ ಮೇಯಿಸುತ್ತಿದ್ದ ಮಹಿಳೆಯೋರ್ವರಿಗೆ ಮಾನಸಿಕ ಅಸ್ವಸ್ಥನೋರ್ವ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ ಘಟನೆ ವರ್ಣಬೆಟ್ಟು ಎಂಬಲ್ಲಿ ನಡೆದಿದೆ.
ರಾಜೇಶ್ ನಾಯ್ಕ್ ಈ ಪ್ರಕರಣದ ಆರೋಪಿ.
ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.






