ದರೆಗುಡ್ಡೆ: ಕೆಸರ್ ಡೊಂಜಿ ದಿನ ಬಂಟೆರೆಕೂಟ ಆಮಂತ್ರಣ ಪತ್ರಿಕೆ ಬಿಡುಗಡೆ

Picture of Namma Bedra

Namma Bedra

Bureau Report

ಬಂಟರ ಸಂಘ ಹಾಗೂ ಯುವ ಬಂಟರ ಸಂಘ ಗ್ರಾಮ ಸಮಿತಿ, ದರೆಗುಡ್ಡೆ ಇದರ ನೇತೃತ್ವದಲ್ಲಿ ಜುಲೈ 12 ರಂದು ದರೆಗುಡ್ಡೆ ಅಂಗರಜಾಲು ಶ್ರೀಮತಿ ಮೀರಾ ಶೆಟ್ಟಿಯವರ ಗದ್ದೆಯಲ್ಲಿ ನಡೆಯಲಿರುವ ‘ಕೆಸರ್ಡೊಂಜಿ ದಿನ ಬಂಟೆರೆಕೂಟ’ ದ ಆಹ್ವಾನ ಪತ್ರಿಕೆಯ ಬಿಡುಗಡೆ ಸಮಾರಂಭವು ಕೆಲ್ಲಪುತ್ತಿಗೆ ನಾಲದೆ ಸಂಜೀವ ಶೆಟ್ಟಿಯವರ ಮನೆಯಲ್ಲಿ ನಡೆಯಿತು ‌.
ಅಧ್ಯಕ್ಷರಾದ ಗೋಪಾಲ ಶೆಟ್ಟಿ, ಜಯಕುಮಾರ್ ಶೆಟ್ಟಿ, ಸುಕುಮಾರ್ ಶೆಟ್ಟಿ, ಸೌಮ್ಯ ಶೆಟ್ಟಿ, ದಿನೇಶ್ ಶೆಟ್ಟಿ, ಜಗದೀಶ್ ಶೆಟ್ಟಿ, ಸಂತೋಷ್ ಶೆಟ್ಟಿ, ದಯಾನಂದ ಶೆಟ್ಟಿ, ಆದಿತ್ಯ ಶೆಟ್ಟಿ, ಹರೀಶ್ ಶೆಟ್ಟಿ, ಶ್ರೀಯಾ ಶೆಟ್ಟಿ, ಸಂಪತ್ ಶೆಟ್ಟಿ, ಮೋಹನ್ ಶೆಟ್ಟಿ, ಸಂದೀಪ್ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top