Latest News

ನಿಧನ: ಸ್ವರ್ಣಶಿಲ್ಪಿ ಕೆ.ವಿ.ನಾಗೇಶ್ ಆಚಾರ್ಯ

Picture of Namma Bedra

Namma Bedra

Bureau Report

ಶ್ರೀಸತ್ಯನಾರಾಯಣ ದೇವಸ್ಥಾನದ ಬಳಿಯ ನಿವಾಸಿ, ಸ್ವರ್ಣಶಿಲ್ಪಿ(67 ವ) ಡಿ. 15ರಂದು ನಿಧನ ಹೊಂದಿದರು. ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಇಲ್ಲಿನ ಶ್ರೀ ವಿಶ್ವಕರ್ಮ ಯುವಕ ಸೇವಾ ಸಂಘದಲ್ಲಿ ಸಕ್ರಿಯ ಸದಸ್ಯರಾಗಿದ್ದ ಅವರು ಸಂಘದ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು