Latest News

ಪಡುಮಾರ್ನಾಡು ಹಾಲು ಉತ್ಪಾದಕರ ಸಂಘಕ್ಕೆ ನಮಿರಾಜ್ ಬಲ್ಲಾಳ್ ಆಯ್ಕೆ

Picture of Namma Bedra

Namma Bedra

Bureau Report

ಪಡುಮಾರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ ಎರಡನೇ ಬಾರಿಗೆ ನಮಿರಾಜ್ ಬಲ್ಲಾಳ್ ಅವರು ಆಯ್ಕೆಯಾಗಿದ್ದಾರೆ.
ಮಾಜಿ ಸಚಿವ ಕೆ.ಅಭಯಚಂದ್ರ ಅವರ ಆಪ್ತ ಸಹಾಯಕರಾಗಿರುವ ನಮಿರಾಜ್ ಅವರು ಸ್ಥಳೀಯವಾಗಿ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು