Latest News

ಪುತ್ತಿಗೆ ಬ್ರಹ್ಮಕಲಶೋತ್ಸವಕ್ಕೆ ಫ್ರೀ ಬಸ್

Picture of Namma Bedra

Namma Bedra

Bureau Report

ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಹೋಗಲಿರುವ ಭಕ್ತಾದಿಗಳಿಗೆ ಕೆನರಾ ಬಸ್ ಮಾಲಕರ ಸಂಘದ ಮೂಡುಬಿದಿರೆ ವಲಯ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ಮಾರ್ಚ್ 2,3 ಮತ್ತು 6 ರಂದು ಮೂಡುಬಿದಿರೆ ಬಸ್ ನಿಲ್ದಾಣದಿಂದ ಪುತ್ತಿಗೆ ಕ್ಷೇತ್ರದವರೆಗೆ ಈ ಉಚಿತ ಬಸ್ ವ್ಯವಸ್ಥೆಯನ್ನು ಮಾಡಲಾಗಿದ್ದು ಭಕ್ತಾದಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷರು ವಿನಂತಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು