ಮೂಡುಬಿದಿರೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ನ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ನಿಶ್ಮಿತಾ ಸಂಸ್ಥೆಗಳ ಮುಖ್ಯಸ್ಥ ನಾರಾಯಣ ಪಿ.ಎಂ.ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ರಾಜಾರಾಮ್,ಕೊರಗ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸುದರ್ಶನ ಎಂ, ಕಾರ್ಯದರ್ಶಿಯಾಗಿ ಗಂಗಾಧರ ಎಂ ಹಾಗೂ ಕೋಶಾಧಿಕಾರಿಯಾಗಿ ಚೇತನ್ ಕುಮಾರ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
