ರಿಕ್ಷಾ ಪಲ್ಟಿ: ನಿವೃತ್ತ ಶಿಕ್ಷಕ ಮೃತ್ಯು

Picture of Namma Bedra

Namma Bedra

Bureau Report

ಮೂಡುಬಿದಿರೆಯ ರತನ್ ಗ್ಯಾರೇಜ್ ಬಳಿ ಬುಧವಾರ ಸಂಜೆ ರಿಕ್ಷಾವೊಂದು ಪಲ್ಟಿಯಾಗಿ ರಿಕ್ಷಾದಲ್ಲಿದ್ದ ಪ್ರಯಾಣಿಕ ಹೊರಗೆಸೆಯಲ್ಪಟ್ಟು ಮೃತಪಟ್ಟಿದ್ದಾರೆ.
ನಿವೃತ್ತ ಶಿಕ್ಷಕ, ಆರ್.ಎಸ್.ಎಸ್.ಕಾರ್ಯಕರ್ತ, ವೇಣುಗೋಪಾಲ ಕಾಲನಿ ನಿವಾಸಿ ಜಿ.ಕೆ.ಭಟ್ ಮೃತಪಟ್ಟವರು.
ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ರಿಕ್ಷಾ ಚಾಲಕ ಬ್ರೇಕ್ ಹಾಕಿದಾಗ ರಿಕ್ಷಾ ಪಲ್ಟಿಯಾಯಿತೆನ್ನಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top