Latest News

ಬಿಎಂಟಿಸಿ ಸುರಕ್ಷತೆ ಹಾಗೂ ಜಾಗೃತ ವಿಭಾಗದ ನಿರ್ದೇಶಕರಾಗಿ ಅಬ್ದುಲ್ ಅಹದ್

Picture of Namma Bedra

Namma Bedra

Bureau Report

ಮೂಡುಬಿದಿರೆ ಮೂಲದ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರನ್ನು ಬಿಎಂಟಿಸಿ ಸುರಕ್ಷತೆ ಹಾಗೂ ಜಾಗೃತ ವಿಭಾಗದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
  ಬೆಂಗಳೂರಿನ ಸಿಟಿ ಕ್ರೈಮ್ ಬ್ರಾಂಚ್ ಡಿಸಿಪಿಯಾಗಿದ್ದ ಅಹದ್ ಅವರು ಈ ಹಿಂದೆ ಕರಾವಳಿ ಕಾವಲುಪಡೆಯ ಎಸ್ಪಿಯಾಗಿ, ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿಯಾಗಿ, ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಯ ಬೆಂಗಳೂರು ಎಸ್ಪಿಯಾಗಿ, ಸಿ.ಐ.ಡಿ.ಯಲ್ಲಿ ಆರ್ಥಿಕ ಅಪರಾಧಗಳ ವಿಭಾಗದ ಎಸ್ಪಿಯಾಗಿ ಹಾಗೂ ಕೆ.ಎಸ್.ಆರ್.ಪಿ.ಯಲ್ಲಿ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸಿದ್ದಾರೆ.
   ಅಹದ್ ಅವರು ಮೂಡುಬಿದಿರೆ ಪುತ್ತಿಗೆಯವರಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು